ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲ ವಿವಾದ: ಶಾಶ್ವತ ವೇದಿಕೆಯ ಪ್ರಸ್ತಾವ

Last Updated 2 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನೀರು ಹಂಚಿಕೆಯಂತಹ ಸೂಕ್ಷ್ಮ ವಿವಾದಗಳನ್ನು ರಾಜ್ಯಗಳು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರವು ಶಾಶ್ವತ ವೇದಿಕೆಯೊಂದನ್ನು ರಚಿಸುವ ಪ್ರಸ್ತಾವ ಮುಂದಿಟ್ಟಿದೆ.

7 ವರ್ಷಗಳ ನಂತರ ಇದೇ ಮೊದಲ ಬಾರಿ ಬುಧವಾರ ನಡೆಯುತ್ತಿರುವ 14ನೇ ರಾಷ್ಟ್ರೀಯ ಜಲ ಸಂಪನ್ಮೂಲ ಹಾಗೂ ರಾಜ್ಯ ನೀರಾವರಿ ಸಚಿವರ ಸಮಾವೇಶದ ಕಾರ್ಯಸೂಚಿಯಲ್ಲಿ ಈ ಪ್ರಸ್ತಾವನೆ ಕೂಡ ಅಡಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT