ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ರಾಜಕೀಯ ಏಕೆ?

ಅಕ್ಷರ ಗಾತ್ರ

`ಕುರುಬನನ್ನು ಸಿ.ಎಂ. ಮಾಡಿದ್ದು ಕಾಂಗ್ರೆಸ್' ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಆದರೆ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಮತವನ್ನು ಕೊಟ್ಟು ಗೆಲ್ಲಿಸಿದ್ದಾರೆ. ಇಲ್ಲಿ ಜಾತಿ-ಪಂಗಡ ಭೇದಭಾವ ಬೇಡ.

ಹಿಂದಿನ ಸರ್ಕಾರದ ಪಾಠ ಎಚ್ಚರಿಕೆಯ ಗಂಟೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕರ್ನಾಟಕದ ಜನರಿಗೆ ಮಾದರಿಯಾಗಿ ಒಳ್ಳೆ ಆಡಳಿತ ನೀಡುವಲ್ಲಿ ಯಶಸ್ವಿಯಾಗಬೇಕು ಎಂಬುದು ನಮ್ಮಗಳ ಅಭಿಲಾಷೆಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT