ಎಸ್.ಸಿ/ಎಸ್.ಟಿ. ನೌಕರರ ಸಮನ್ವಯ ಸಮಿತಿಯ ಜಿಲ್ಲಾ ಅಧ್ಯಕ್ಷ ಎಂ.ಎಸ್. ಮನೋಹರ್ ಮಾತನಾಡಿದರು. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಬಿರಾದಾರ್, ಮಹಾವಿದ್ಯಾಲಯದ ಕಾರ್ಯದರ್ಶಿ ಯೋಗೀಶ ಚ. ಮಠದ, ಜಿಲ್ಲಾ ದಾಸ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಆತ್ಮಾನಂದ ಬಂಬಳಗಿ, ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ಕುಮಾರ್ ಜೋಳದಾಪಕೆ ಇದ್ದರು.