ಲಖನೌ (ಪಿಟಿಐ): ಉತ್ತರ ಪ್ರದೇಶದ ಸರ್ಕಾರ 8 ಜಿಲ್ಲೆಗಳ ಹೆಸರು ಬದಲಿಸಲು ಮುಂದಾಗಿ ರುವುದು ಬಿಎಸ್ಪಿ ನಾಯಕಿ ಮಾಯಾವತಿ ಕಣ್ಣು ಕೆಂಪಗಾಗಿಸಿದೆ.
ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಸಭೆ ಸೇರಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಾತುಕತೆಗೆ ಮುಂದು
ನವದೆಹಲಿ (ಪಿಟಿಐ): ತಮಿಳುನಾಡಿನ ಕಚ್ಥೀವು ಬಳಿ ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿರುವ 23 ಜನ ಮೀನುಗಾರರ ಬಿಡುಗಡೆ ಶ್ರೀಲಂಕಾ ಅಧಿಕಾರಿಗಳೊಂದಿಗೆ ಮಾತುಕತೆಗೆ ಭಾರತ ಮುಂದಾಗಿದೆ