ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗಳ ಹೆಸರು ಬದಲು: ಮಾಯಾವತಿ ಕಿಡಿ

Last Updated 23 ಜುಲೈ 2012, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಉತ್ತರ ಪ್ರದೇಶದ ಸರ್ಕಾರ 8 ಜಿಲ್ಲೆಗಳ ಹೆಸರು ಬದಲಿಸಲು  ಮುಂದಾಗಿ ರುವುದು ಬಿಎಸ್‌ಪಿ ನಾಯಕಿ ಮಾಯಾವತಿ ಕಣ್ಣು ಕೆಂಪಗಾಗಿಸಿದೆ.

ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಸಭೆ ಸೇರಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಾತುಕತೆಗೆ ಮುಂದು
ನವದೆಹಲಿ (ಪಿಟಿಐ):
ತಮಿಳುನಾಡಿನ ಕಚ್‌ಥೀವು ಬಳಿ ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿರುವ 23 ಜನ ಮೀನುಗಾರರ ಬಿಡುಗಡೆ ಶ್ರೀಲಂಕಾ ಅಧಿಕಾರಿಗಳೊಂದಿಗೆ ಮಾತುಕತೆಗೆ ಭಾರತ ಮುಂದಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT