ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಬಿನ್ ಮೆಹ್ತಾ ಸಂಗೀತ ಕಛೇರಿಗೆ ಕವಿಗಳ ವಿರೋಧ

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): .ಅಂತರರಾಷ್ಟ್ರೀಯ ಕಲಾವಿದ ಜುಬಿನ್ ಮೆಹ್ತಾ ಅವರ ಸಂಗೀತ ಕಛೇರಿಯನ್ನು ಇಲ್ಲಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ರೆಹಮಾನ್ ರಹಿ ಸೇರಿದಂತೆ ಹಲವು ಕವಿಗಳು ವಿರೋಧಿಸಿದ್ದಾರೆ.

ಶನಿವಾರ ಇಲ್ಲಿ ನಡೆಯಲಿರುವ ಮೆಹ್ತಾ ಅವರ ಸಂಗೀತ ಕಛೇರಿಯಲ್ಲಿ ಭಾಗವಹಿಸುವುದಿಲ್ಲ ಎಂದು ರಹಿ ಸೇರಿದಂತೆ ಹಲವು ಕವಿಗಳು ಹೇಳಿದ್ದಾರೆ.

ಕಾಶ್ಮೀರದ ಸಮಸ್ಯೆ ಬಗೆಹರಿಯದೆ ಜನರು ಸಂಕಷ್ಟದಲ್ಲಿರುವಾಗ ನಾವು ಇಂತಹ ಜನಪ್ರಿಯ ಕಾರ್ಯಕ್ರಮಗಳಿಗೆ ಹೋಗುವುದಿಲ್ಲ ಎಂದು ಕಾಶ್ಮೀರದ ಕವಿ ಜರೀಫ್ ಅಹಮ್ಮದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT