ಪರಮಸುಖಾನಂದ ಜಿ, ಪ್ರಕಾಶನಂದಜಿ, ಧರ್ಮವೃತಾನಂದಜಿ, ಸುಮೇಧಾನಂದಜಿ, ಜ್ಯೋರ್ತಿಮಯಾ ನಂದಜಿ, ಶಾರದೇಶಾ ನಂದಜಿ, ಪಾದ್ರಿಗಳಾದ ವಿಕ್ಟರ್ ಲೋಬೋ, ವಿನ್ಸೆಂಟ್ ಪಿಂಟೋ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಶಾಸಕ ಬಿ.ಪಿ. ಹರೀಶ್, ನಗರಸಭೆ ಅಧ್ಯಕ್ಷೆ ರಾಧಾ ಸಿ.ಎನ್. ಹುಲಿಗೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಜಿ.ಪಂ. ಅಧ್ಯಕ್ಷ ಎಸ್.ಎಂ. ವೀರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಸ್. ಶಿವಶಂಕರ್, ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ತಹಶೀಲ್ದಾರ್ ಜಿ. ನಜ್ಮಾ, ತಾ.ಪಂ. ಇಒ ಎಚ್.ಎನ್. ರಾಜ್, ಪೌರಾಯುಕ್ತ ಎಂ.ಕೆ. ನಲವಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್. ಬಸವರಾಜಪ್ಪ ಹಾಗೂ ಇತರರು ಉಪಸ್ಥಿತರ್ದ್ದಿದರು.