ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಚಕ್ರಕ್ಕೆ ಸಿಕ್ಕಿ ಯೋಧ ಸಾವು

Last Updated 9 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಸಂತೇಬೆನ್ನೂರು (ದಾವಣಗೆರೆ ಜಿಲ್ಲೆ): ಗಣೇಶನ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಆಂಜಿನಪ್ಪ (27) ಎಂಬ   ಯೋಧ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

7 ವರ್ಷಗಳಿಂದ ಜಮ್ಮು-ಕಾಶ್ಮೀರದಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತ್ದ್ದಿದ ಇವರು ಕೆಲವು ದಿನಗಳ ಹಿಂದೆಯಷ್ಟೆ ರಜೆಯ ಮೇಲೆ ಊರಿಗೆ ಬಂದಿದ್ದರು. ಇಲ್ಲಿನ ವಿನಾಯಕ ನಗರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ಮೂರ್ತಿಯನ್ನು ಭದ್ರಾ ನಾಲೆಯಲ್ಲಿ ವಿಸರ್ಜಿಸಲು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇವರು ಇದೇ ತಿಂಗಳ ಕೊನೆಯಲ್ಲಿ ಸೇವೆಗೆ ವಾಪಸ್ ಆಗಲಿದ್ದರು.ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT