ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ತಿಪ್ಪೇಸ್ವಾಮಿಗೆ ಸಾಹಿತ್ಯ ವಾಚಸ್ಪತಿ ಗೌರವ

Last Updated 18 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮೈಸೂರು: ಹಿಂದಿ ಭಾಷೆ ಮತ್ತು ಸಾಹಿತ್ಯ ಸೇವೆಗೆ ಪ್ರಯಾಗ್ ಸಂಸ್ಥೆ ನೀಡುವ `ಸಾಹಿತ್ಯ ವಾಚಸ್ಪತಿ~ ಗೌರವ ಪದವಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಹಿಂದಿ ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

ಮಾರ್ಚ್ 18ರಿಂದ ಮೂರುದಿನ ಕನ್ಯಾಕುಮಾರಿಯಲ್ಲಿ ನಡೆಯಲಿರುವ 64ನೇ ವಾರ್ಷಿಕ ಅಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಡಾ. ತಿಪ್ಪೇಸ್ವಾಮಿ ಅವರು ಹಿಂದಿ ಸಾಹಿತ್ಯ, ಹಿಂದಿ-ಕನ್ನಡ ಅನುವಾದ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಗೌರವ ಪದವಿ ನೀಡಲಾಗುತ್ತಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT