ಮಾಜಿ ಸಚಿವ ಸಿ.ಚನ್ನಿಗಪ್ಪ ದೇವಾಲಯ ಉದ್ಘಾಟಿಸುವರು. ಶಾಸಕ ಜೆ.ನರಸಿಂಹಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ರಂಗಶಾಮಯ್ಯ, ಸೂಪರಿಂಟಿಂಡೆಂಟ್ ಎಂಜಿನಿಯರ್ ಎಂ.ರಂಗಧಾಮಯ್ಯ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಅನ್ನಪೂರ್ಣ ಚಂದ್ರಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.