ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕ್ಕಿ: ವ್ಯಕ್ತಿ ಸಾವು

Last Updated 25 ಸೆಪ್ಟೆಂಬರ್ 2013, 19:48 IST
ಅಕ್ಷರ ಗಾತ್ರ

ಯಲಹಂಕ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿರುವ ಘಟನೆ ವಿದ್ಯಾನಗರ ಕ್ರಾಸ್‌ ಸಮೀಪದಲ್ಲಿ ಬುಧವಾರ ನಡೆದಿದೆ.

ಕಮ್ಮನಹಳ್ಳಿ ನಿವಾಸಿ ಯುವರಾಜ್‌ (55) ಮೃತಪಟ್ಟವರು. ಇವರು ಪೆಪ್ಸಿ ಕಂಪೆನಿಯಲ್ಲಿ ಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಂಜೆ ದೇವನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಲಾರಿಯೊಂದು ಇವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT