ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜಿಪಿ ವಿವಾದ: ಕುತೂಹಲಕರ ತಿರುವು

Last Updated 15 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆ ನೇಮಕ ವಿವಾದ ಕುತೂಹಲ ತಿರುವು ಪಡೆದುಕೊಂಡಿದೆ. ಅರ್ಜಿ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಶಂಕರ ಬಿದರಿ ಹೈಕೋರ್ಟ್‌ಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ. 

ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎನ್.ಕುಮಾರ್ ಹಾಗೂ ಎಚ್.ಎಸ್.ಕೆಂಪಣ್ಣ ಅವರ ವಿಭಾಗೀಯ ಪೀಠ ನಡೆಸುತ್ತಿದೆ.  ಈ ಅರ್ಜಿಯನ್ನು ಮಾನ್ಯ ಮಾಡಬೇಕೆ ಅಥವಾ ವಜಾ ಮಾಡಬೇಕೆ ಎಂಬ ಬಗ್ಗೆ ಪೀಠವು ಗುರುವಾರ (ಮೇ 17) ವಿಚಾರಣೆ ನಡೆಸಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT