ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆ ಪೂರ್ಣಗೊಳಿಸಿದ ಸಿಬಿಐ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ
Last Updated 10 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ತನಿಖೆಯನ್ನು ಸಿಬಿಐ ಈಗಾಗಲೇ ಪೂರ್ಣಗೊಳಿಸಿದೆ.

ಸಿಬಿಐ ಸೋಮವಾರ ಸುಪ್ರೀಂ­ಕೋರ್ಟ್‌ಗೆ  ಸಲ್ಲಿಸಲಿರುವ  ಸ್ಥಿತಿಗತಿ ವರದಿಯಲ್ಲಿ ತನಿಖೆ ಪೂರ್ಣ­-ಗೊಂಡಿರುವುದನ್ನು ತಿಳಿಸಲಿದೆ.
ಯಾವ ಪ್ರಕರಣಗಳು ಪೂರ್ಣ­ಗೊಂಡಿವೆ ಎಂಬ ಮಾಹಿತಿಯನ್ನು ನೀಡಲು ಮೂಲಗಳು ನಿರಾಕರಿಸಿವೆ.

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅವ್ಯವ­ಹಾರಗಳಿಗೆ ಸಂಬಂಧಿಸಿದಂತೆ ಹಿಂಡಾಲ್ಕೊ, ಎಎಂಆರ್‌ ಐರನ್‌ ಆ್ಯಂಡ್‌ ಸ್ಟೀಲ್‌,  ಜಿಂದಾಲ್‌ ಸ್ಟೀಲ್‌ ಆ್ಯಂಡ್‌ ಪವರ್‌, ಜಾರ್ಖಂಡ್‌ ಇಸ್ಪಾಟ್‌ ಸೇರಿದಂತೆ  14 ಸಂಸ್ಥೆಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT