ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸ್ಥಗಿತ

Last Updated 8 ಅಕ್ಟೋಬರ್ 2012, 13:15 IST
ಅಕ್ಷರ ಗಾತ್ರ

ಮಂಡ್ಯ: ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ (ಕೆಆರ್ ಎಸ್)  ತಮಿಳುನಾಡಿಗೆ ನೀರು ಹರಿಸುವುದನ್ನು  ಸೋಮವಾರ ಸಂಜೆ 7.30ರ ವೇಳೆಗೆ ನಿಲ್ಲಿಸಲಾಗಿದೆ ಎಂದು ಕೆಆರ್ ಎಸ್ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್  ಕುಮಾರ್ ತಿಳಿಸಿದ್ದಾರೆ.  

ನಾಲೆಗಳಿಗೆ ಮಾತ್ರ 5,100 ಕ್ಯುಸೆಕ್ ನೀರು ಬಿಡುವುದಾಗಿ ವಿಜಯ್ ಕುಮಾರ್ ಹೇಳಿದ್ದಾರೆ.

ಸಿಆರ್ ಎ ಆದೇಶದ ಹಿನ್ನೆಲೆಯಲ್ಲಿ ಪ್ರತಿನಿತ್ಯ 9000 ಕ್ಯುಸೆಕ್ ನೀರು ತಮಿಳುನಾಡಿಗೆ ಬಿಡಲಾಗುತ್ತಿತ್ತು. ಇಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಿ ನೀರು ಬಿಡುವುದು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT