ಶಾಸಕ ಅಮರೇಗೌಡ ಬಯ್ಯಾಪೂರ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಿದರು. ಆದರೆ ಕೆಲ ರೋಗಿಗಳು ಅರ್ಧ ಗುಣಮುಖರಾಗುತ್ತಿದ್ದಂತೆ ಜಾಗ ಖಾಲಿ ಮಾಡುತ್ತಾರೆ, ಮತ್ತೆ ರೋಗ ಉಲ್ಬಣಿಸಿ ಆಸ್ಪತ್ರೆ ಸೇರುವಂತಾಗಿದೆ ಎಂಬುದನ್ನು ಸ್ಥಳದಲ್ಲಿದ್ದ ಸರ್ಕಾರಿ ವೈದ್ಯ ಡಾ.ಚಂದ್ರಶೇಖರ ದಂಡಿ ಶಾಸಕರಿಗೆ ವಿವರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಯ್ಯಾಪೂರ, ಕುಡಿಯುವ ನೀರಿನ ವಿಷಯದಲ್ಲಿ