ಬಿಬಿಎಂಪಿ ವಿರೋಧ ಪಕ್ಷದ ನಾಯಕ ಗುಣಶೇಖರ್, ಮಾಜಿ ಮೇಯರ್ ವಾಸುದೇವ ಮೂರ್ತಿ, ಪ್ರಾಂಶುಪಾಲ ಪ್ರೊ.ಕೆ.ಆರ್.ವೇಣುಗೋಪಾಲ್, ಶಾಸಕ ನೆ.ಲ.ನರೇಂದ್ರ ಬಾಬು, ಎಸಿಪಿ ಸುಬ್ಬಣ್ಣ, ತಹಶೀಲ್ದಾರ್ ಹನುಮಂತರಾಯಪ್ಪ, ರಾಜ್ಯದ ಪರಿಸರ ಇಲಾಖೆ ಜಂಟಿ ಆಯುಕ್ತ ಲಕ್ಷ್ಮಣ, ನಗರದ ಧರ್ಮರಾಯಸ್ವಾಮಿ ದೇವಸ್ಥಾನದ ಅಧ್ಯಕ್ಷೆ ಇಂದ್ರಮ್ಮ, ಸಮಾಜ ಸೇವಕ ಬಿ.ಎ.ಕೃಷ್ಣಮೂರ್ತಿ, ಚಿಕ್ಕಮುನಿಯಪ್ಪ ಸೇರಿದಂತೆ ಜನಾಂಗದ ಗಣ್ಯರನ್ನು ಸನ್ಮಾನಿಸಲಾಯಿತು.