ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೂಗುಯ್ಯಾಲೆಯಲ್ಲಿ ಸಂತೋಷ್‌ ಟ್ರೋಫಿ ಟೂರ್ನಿ ಭವಿಷ್ಯ

Last Updated 17 ಸೆಪ್ಟೆಂಬರ್ 2013, 19:31 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಟೂರ್ನಿಯ ಭವಿಷ್ಯ ಈಗ ತೂಗುಯ್ಯಾಲೆಯಲ್ಲಿದೆ. ಈ ಟೂರ್ನಿಯ ಬಗ್ಗೆ ಅಸಮಾಧಾನ ಹೊಂದಿರುವ ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐ­ಎಫ್‌ಎಫ್‌) ಮತ್ತೆ ಆಯೋಜಿಸ­ದಿರುವ ಬಗ್ಗೆ ಚಿಂತನೆ ನಡೆಸುತ್ತಿದೆ.

‘ಸಂತೋಷ್‌ ಟ್ರೋಫಿಯಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ’ ಎಂದು ಎಐಎಫ್‌ಎಫ್‌ ಪ್ರಧಾನ ಕಾರ್ಯದರ್ಶಿ ಕುಶಾಲ್‌ ದಾಸ್‌ ತಿಳಿಸಿದ್ದಾರೆ.

ಅಗ್ರಸ್ಥಾನದಲ್ಲಿ ಜಡೇಜ
ದುಬೈ (ಪಿಟಿಐ):
ಭಾರತ ತಂಡದ ರವೀಂದ್ರ ಜಡೇಜ ಅವರು ಐಸಿಸಿ ಬೌಲಿಂಗ್‌ ರ್‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT