ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೃಣಮೂಲ ಆರೋಪ ತಳ್ಳಿಹಾಕಿದ ಆಯೋಗ

Last Updated 31 ಮಾರ್ಚ್ 2011, 18:50 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಚುನಾವಣಾ ಆಯೋಗದ ಗೌರವ ಪ್ರತಿನಿಧಿಯಾಗಿ ನೇಮಕಗೊಂಡಿರುವ ಖ್ಯಾತ ಕ್ರಿಕೆಟಿಗ ಗೌರವ್ ಗಂಗೂಲಿ ಅವರು, ಆಡಳಿತಾರೂಢ  ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಕೈಬಿಡುವಂತೆ ಪ್ರಮುಖ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ ಮಾಡಿದ್ದ ಸಲಹೆಗೆ ಚುನಾವಣಾ ಆಯೋಗ ತಿರಸ್ಕರಿಸಿದೆ.

ತೃಣಮೂಲ ಕಾಂಗ್ರೆಸ್ ನೀಡಿದ ದೂರು ಮತ್ತು ಸಲಹೆಯನ್ನು ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗದ ಜತೆ ಚರ್ಚೆ ನಡೆಸಿದ ಬಳಿಕ ತೃಣಮೂಲ ಕಾಂಗ್ರೆಸ್ ದೂರಿನಲ್ಲಿ ಹುರುಳಿಲ್ಲ ಎನ್ನುವ ನಿರ್ಧಾರ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT