ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಡಾಧಿಕಾರಿಗಳ ಕಚೇರಿಯಲ್ಲಿ ಕಳ್ಳತನ

Last Updated 11 ಅಕ್ಟೋಬರ್ 2012, 9:40 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್ ಶಹರ ಕಾರ್ಯನಿರ್ವಾಹಕ ದಂಡಾಧಿ ಕಾರಿಗಳ ಕಾರ್ಯಾಲಯದಲ್ಲಿ 20,000 ರೂ.ಮೌಲ್ಯದ ಸಾಮಗ್ರಿಗಳು ಕಳ್ಳತನವಾಗಿವೆ. ಕಾರ್ಯಾಲಯದ ಚಾರ್ಜ ಸೆಂಟರ್‌ನಲ್ಲಿದ್ದ ಗಣಕಯಂತ್ರದ ಒಂದು ಮಾನಿಟರ್, ಒಂದು ಸಿಪಿಯು ಕಳ್ಳತನವಾಗಿದೆ. ಈ ಬಗ್ಗೆ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ರಮೇಶ ಪಿ. ಕೋನರೆಡ್ಡಿ ಹಾನಗಲ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ.

ಪಾದಚಾರಿ ಸಾವು: ಲಾರಿಯೊಂದು ಡಿಕ್ಕಿ ಹೊಡೆದ ಪರಿ ಣಾಮ ಪಾದಚಾರಿಯೊಬ್ಬ ಮೃತಪಟ್ಟ ಘಟನೆ  ರಾಷ್ಟ್ರೀಯ ಹೆದ್ದಾರಿಯ ಮೇಲೆ ನಡೆದಿದೆ. ರಾಣೆಬೆನ್ನೂರ ತಾಲ್ಲೂಕಿನ ಕೋಡಿಯಾಲ ಹೊಸಪೇಟೆಯ ಚಮನ್‌ಸಾಬ ಹುಸೇನ್‌ಸಾಬ ಶೇಕಸನದಿ (65) ಎನ್ನಲಾಗಿದೆ.  ಸೇತುವೆ ಮೇಲೆ ನಡೆದು ಕೊಂಡು ಹೋಗುತ್ತಿದ್ದಾಗ ಈ ದುರ್ಘನೆ ನಡೆದಿದೆ. ಕುಮಾರ ಪಟ್ಟಣಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT