ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರ್ಶನ್ ಚೇತರಿಕೆ

Last Updated 3 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬೃಂದಾವನ ಸಿನಿಮಾ ಚಿತ್ರೀಕರಣದ ವೇಳೆ ಕತ್ತು ಉಳುಕಿದ್ದರಿಂದ ನಗರದ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಶನಿವಾರ ಮಧ್ಯಾಹ್ನ ಮನೆಗೆ ಮರಳಿದರು.

`ಎಂಆರ್‌ಐ ಮತ್ತು ಸಿ.ಟಿ.ಸ್ಕ್ಯಾನ್ ಮಾಡಿದ ನಂತರ ದರ್ಶನ್ ಚೇತರಿಸಿಕೊಂಡಿದ್ದು, ಮಧ್ಯಾಹ್ನ ಒಂದು ಗಂಟೆಗೆ ಅವರನ್ನು ಮನೆಗೆ ಕಳುಹಿಸಲಾಯಿತು. ಒಂದು ವಾರ ವಿಶ್ರಾಂತಿ ಪಡೆದರೆ ಅವರು ಸಂಪೂರ್ಣ ಗುಣಮುಖರಾಗಲಿದ್ದಾರೆ' ಎಂದು ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್.ಕೆ.ವೆಂಕಟರಮಣ ತಿಳಿಸಿದರು.
ಮೈಸೂರಿನಲ್ಲಿ ಕಳೆದ ವಾರ ನಡೆದ `ಬೃಂದಾವನ' ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ದರ್ಶನ್ ಅವರ ಕತ್ತು ಉಳುಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT