ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರ್ಶನ್ ಪತ್ನಿಗೆ ಸಾಧ್ಯವಾಗದ ಡಿಸಿಪಿ ಭೇಟಿ

Last Updated 24 ಸೆಪ್ಟೆಂಬರ್ 2011, 19:40 IST
ಅಕ್ಷರ ಗಾತ್ರ

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಗೆ ಶನಿವಾರ ಬಂದಿದ್ದರು.

ಡಿಸಿಪಿ ಎಸ್.ಎನ್.ಸಿದ್ದರಾಮಪ್ಪ ಅವರನ್ನು ಭೇಟಿ ಮಾಡಬೇಕೆಂದು ಅವರು ಮನವಿ ಮಾಡಿದರು. ಆದರೆ ಡಿಸಿಪಿ ಅವರು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರಿಂದ ಭೇಟಿಯಾಗಿಲ್ಲ. ಸೋಮವಾರ ಅವರು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.`ವಿಜಯಲಕ್ಷ್ಮಿ ಅವರು ಕಚೇರಿಗೆ ಬಂದಿದ್ದು ನಿಜ, ಸಭೆಯಲ್ಲಿ ಇದ್ದುದರಿಂದ ಅವರನ್ನು ಭೇಟಿ ಮಾಡಲು ಆಗಲಿಲ್ಲ. ಅವರು ಯಾವ ಕಾರಣಕ್ಕೆ ಬಂದಿದ್ದರು ಎಂದು ಗೊತ್ತಿಲ್ಲ~ ಎಂದು ಸಿದ್ದರಾಮಪ್ಪ `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT