ಇನ್ನು ಮುಂದೆ ಇರುವ ದೌರ್ಜನ್ಯ ಪ್ರಕರಣ ನಿಗದಿತ ಅವಧಿಯಲ್ಲಿ ಮುಗಿಸಬೇಕು. ತಹಶೀಲ್ದಾರ ಹಾಗೂ ಉಪವಿಭಾಗಾಧಿಕಾರಿ ಈ ನಿಟ್ಟಿನಲ್ಲಿ ಖುದ್ದಾಗಿ ಕಾನೂನಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ವೆಂಕಟಚಲಪತಿ ಎಂಬುವರು ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 59ಕ್ಕೂ ಹೆಚ್ಚು ಮಂದಿ ಪರಿಶಿಷ್ಟ ಜಾತಿ, ಪಂಗಡ ಸುಳ್ಳು ಪ್ರಮಾಣ ಪತ್ರ ಪಡೆದು ಉದ್ಯೋಗ, ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು.