ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಹ ನೀಗಿಸಲಿ

Last Updated 16 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಯಲಹಂಕ ವಲಯದಲ್ಲಿ ಬೋರ್‌ವೆಲ್‌ಗಳು ಕೆಟ್ಟು ವರ್ಷಗಳಾದರೂ ರಿಪೇರಿಯಾಗಿಲ್ಲ. ಇಲ್ಲಿನ ವೇಣುಗೋಪಾಲಸ್ವಾಮಿ ದೇವಸ್ಥಾನದ ಹತ್ತಿರವಿರುವ ಕೋಟೆ ಬೀದಿಯ ದುಃಸ್ಥಿತಿ ಇದು. ಇಲ್ಲಿನ ಜನರು ಸುಮಾರು 6 ತಿಂಗಳುಗಳಿಂದ ದಿನವೂ ಖಾಸಗಿಯವರಿಂದ ಪ್ರತಿ ಬಿಂದಿಗೆಗೆ 1.50 ರೂಪಾಯಿ ಕೊಟ್ಟು ನೀರನ್ನು ಕೊಂಡುಕೊಳ್ಳುತ್ತಿದ್ದಾರೆ.

ಇನ್ನಾದರೂ ಯಲಹಂಕ ವಲಯದ ಅಧಿಕಾರಿಗಳು ತಮ್ಮ ಚಿತ್ತವನ್ನು ಈ ಹಳೆಯ ನೀರಿನ ಬೋರ್ವೆಲ್ ಕಡೆಗೆ ಹರಿಸಿ ಕೋಟೆಬೀದಿಯ ಜನರ ನೀರಿನ ದಾಹ ನೀಗಿಸಲಿ.

–ಆರ್‌. ಬಾಲರಾಜ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT