ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಕ್ಸೂಚಿ ಅಲ್ಲ: ಸಿದ್ದರಾಮಯ್ಯ

Last Updated 8 ಡಿಸೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಐದು ರಾಜ್ಯಗಳ ವಿಧಾ­ನ­­ಸಭಾ ಚುನಾವಣಾ ಫಲಿತಾಂಶ ಮುಂಬ­ರುವ ಲೋಕಸಭೆ ಚುನಾವ­ಣೆ­ಗೆ ದಿಕ್ಸೂಚಿ ಅಲ್ಲ ಎಂದು ಮುಖ್ಯ­ಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ­ಪಟ್ಟರು.

ಈ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಂಡು ಆತ್ಮಾವಲೋಕನ ಮಾಡಿ­ಕೊ­ಳ್ಳಬೇಕು. ಆದರೆ, ವಿಧಾನ­ಸಭೆ ಮತ್ತು ಲೋಕಸಭೆ ಚುನಾವಣೆ­ಗಳ ನಡುವೆ ವ್ಯತ್ಯಾಸವಿದೆ. ಆದ್ದ­ರಿಂದ, ಈ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಅಲೆ ಯಾವುದೇ ರೀತಿ ಕೆಲಸ ಮಾಡಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT