ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಗ್ಭ್ರಮೆಗೆ ಕಾರಣ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರದ ದರ್ಭಾಂಗ ಜಿಲ್ಲೆಯಲ್ಲಿ 21 ತಿಂಗಳ ಗಂಡು ಮಗುವಿಗೆ ಪೋಲಿಯೊ ಸೋಂಕು ಉಂಟಾಗಿದೆ ಎಂಬ ವಿಚಾರ ಕೇಂದ್ರ ಸರ್ಕಾರದ ಅಧಿಕಾರಿಗಳಲ್ಲಿ ದಿಗ್ಭ್ರಮೆಗೆ ಕಾರಣವಾಗಿದ್ದು, ಗುರುವಾರ ಸಂಜೆಯ ಹೊತ್ತಿಗೆ ಈ ಆತಂಕ ನಿವಾರಣೆಯಾಗಿತ್ತು.

ವಿಸ್ತೃತ ತನಿಖೆಯ ನಂತರ ಇದು ಪೋಲಿಯೊ ಪ್ರಕರಣವಲ್ಲ ಎಂದು ಖಚಿತಗೊಂಡಿದೆ. ಇದೊಂದು ಸುಳ್ಳು ಎಚ್ಚರಿಕೆಯಾಗಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನುರಾಧಾ ಗುಪ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT