ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಃಖ, ಪಶ್ಚಾತ್ತಾಪ ಇಲ್ಲ: ರಾಘವೇಂದ್ರ

Last Updated 9 ಏಪ್ರಿಲ್ 2013, 5:54 IST
ಅಕ್ಷರ ಗಾತ್ರ

ಶಿವಮೊಗ್ಗ: ಪಕ್ಷದಿಂದ ದೂರ ಹೋಗುತ್ತಿರುವುದಕ್ಕೆ ಯಾವುದೇ ದುಃಖ, ಪಶ್ಚಾತ್ತಾಪ ಇಲ್ಲ. ಈಗಾಗಲೇ ಬಿಜೆಪಿಯಿಂದ ಮಾನಸಿಕವಾಗಿ ದೂರ ಇದ್ದೆ; ಇನ್ನು ಮುಂದೆ ಸ್ವತಂತ್ರವಾಗಿ ಕೆಲಸ ಮಾಡಲು ಅನುಕೂಲವಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ  ಪ್ರತಿಕ್ರಿಯೆ  ನೀಡಿದರು.

ಬಿಜೆಪಿಯಿಂದ ಅಮಾನತು  ಗೊಂಡ  ಹಿನ್ನೆಲೆಯಲ್ಲಿ  ಸೋಮವಾರ  ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗರ್ಭಗುಡಿ ಸಂಸ್ಕೃತಿಯಿಂದ ಹೊರಬಂದಿದ್ದೇನೆ. ಈಗ ಮುಕ್ತನಾಗಿ, ನಿರಾಳನಾಗಿದ್ದೇನೆ. ಈಶ್ವರಪ್ಪ ಅವರಂತಹ ದೊಡ್ಡವರ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಮುಂದಿನ ನಡೆ ಬಗ್ಗೆ ಹಿರಿಯರ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT