ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರು ಸ್ವೀಕಾರ

Last Updated 16 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಸದಸ್ಯೆ ಕೆ.ಕಮಲಾ ಕುಮಾರಿ ಮಂಗಳವಾರ ನಗರಕ್ಕೆ ಭೇಟಿ ನೀಡಲಿದ್ದಾರೆ.


ಪರಿಶಿಷ್ಟ ಪಂಗಡಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಸಮಸ್ಯೆ ಅಥವಾ ಅಹವಾಲುಗಳು ಇದ್ದಲ್ಲಿ  ಮಂಗಳವಾರ ಸಂಜೆ 4ಕ್ಕೆ ನಗರದ ಅರಮನೆ ರಸ್ತೆಯ ಬಾಲಬ್ರೂಯಿ ಅತಿಥಿ ಗೃಹದಲ್ಲಿ ಸಾರ್ವಜನಿಕರು ಅವರನ್ನು ಭೇಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT