ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರಣಿಗೆ ವಿದೇಶಿ ಹಣ: ಆರೋಪ

Last Updated 25 ಜನವರಿ 2012, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): `ಕೂಡುಂಕುಳಂ ಅಣು ವಿದ್ಯುತ್ ಯೋಜನೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಕೆಲವು ಸಂಘಟನೆಗಳು ವಿದೇಶಿ ಮೂಲದಿಂದ ಸುಮಾರು 55 ಕೋಟಿ ರೂಪಾಯಿ ಪಡೆದಿರುವ ಬಗ್ಗೆ ಗೃಹ ಸಚಿವಾಲಯದ ವಿಶೇಷ ತಂಡಕ್ಕೆ ಮಾಹಿತಿ ದೊರೆತಿದೆ~ ಎಂದು ಕೇಂದ್ರ ಸಚಿವ ವಿ.ನಾರಾಯಣಸ್ವಾಮಿ ಹೇಳಿದ್ದಾರೆ.

`ಸಚಿವಾಲಯದ ವಿಶೇಷ ತಂಡ ಸಂಘಟನೆಗಳ ಆಯವ್ಯಯ ಪಟ್ಟಿಯನ್ನು ತಪಾಸಣೆಗೆ ಒಳಪಡಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ~ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT