ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಕ್ಕೆ ಬಂದ ಕಾಶ್ಮೀರಿ ವಿದ್ಯಾರ್ಥಿಗಳು

Last Updated 7 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಜಮ್ಮು ಮತ್ತು ಕಾಶ್ಮೀರದ ಅಕ್ನೂರ್‌ ಶಾಲೆಯ 23 ವಿದ್ಯಾರ್ಥಿಗಳ ಮತ್ತು ಇಬ್ಬರು ಶಿಕ್ಷಕರ ತಂಡವು ಶೈಕ್ಷಣಿಕ ಪ್ರವಾಸದ ಅಂಗವಾಗಿ ಈಚೆಗೆ ಸೇನೆಯ  ಕರ್ನಾಟಕ, ಕೇರಳ ಉಪ ವಿಭಾಗದ ಕೇಂದ್ರ ಕಚೇರಿಗೆ ಭೇಟಿ ನೀಡಿತು.

ತಂಡವು 6 ದಿನಗಳ ಶೈಕ್ಷಣಿಕ ಪ್ರವಾಸದಲ್ಲಿ ಗಾಂಧಿ ಭವನ, ಟಿಪ್ಪು ಅರಮನೆ, ಲಾಲ್‌ಬಾಗ್‌, ಬೆಂಗ ಳೂರು ಅರಮನೆ, ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ, ಇಸ್ರೋ, ದೊಡ್ಡ ಗಣಪತಿ ದೇವಸ್ಥಾನ ಸೇರಿದಂತೆ ನಗರದಲ್ಲಿನ ಐತಿಹಾಸಿಕ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT