ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಮತ ಹಾಕಿದ್ದು ಅಂಜನಾಮೂರ್ತಿ

Last Updated 2 ಜುಲೈ 2012, 19:30 IST
ಅಕ್ಷರ ಗಾತ್ರ

ಬೇಲೂರು: `ವಿಧಾನ ಪರಿಷತ್ತಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ನನ್ನ ಮತ ತಿರಸ್ಕೃತವಾಗಲು ಮಾಜಿ ಶಾಸಕ ಅಂಜನಾಮೂರ್ತಿ ಕಾರಣ~ ಎಂದು ಬೇಲೂರು ಶಾಸಕ ರುದ್ರೇಶಗೌಡ ಹೇಳಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, `ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ಮತ ಚಲಾವಣೆಗೆ ನನಗೆ ಸಹಾಯಕರನ್ನಾಗಿ ಮಾಜಿ ಶಾಸಕ ಅಂಜನಾಮೂರ್ತಿ ಅವರನ್ನು  ಕಳುಹಿಸಿದ್ದರು. ನನ್ನ ಪರವಾಗಿ ಅವರೇ ಮತ ಚಲಾವಣೆ ಮಾಡಿದ್ದಾರೆ.  ಮತ ತಿರಸ್ಕಾರಗೊಂಡಿರುವುದಕ್ಕೆ ಅವರೇ ಹೊಣೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT