ನಮನ್: ಗುರುವಾರ ಕಲಾವಿದ ಸತ್ಯಶಿವಕುಮಾರ್ ಅವರ ‘ಕರಗಿದ ಶಿಲೆಗಳು’ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟನೆ. ಅತಿಥಿಗಳು: ಡಾ. ಮಾಸ್ಟರ್ ಹಿರಣಯ್ಯ, ಅಪರ್ಣ. ಸ್ಥಳ: ವೆಂಕಟಪ್ಪ ಆರ್ಟ್ ಗ್ಯಾಲರಿ, ಕಸ್ತೂರಬಾ ರಸ್ತೆ.
ಪ್ರದರ್ಶನ 23ರವರೆಗೆ ನಡೆಯಲಿದೆ. ಬೆಳಿಗ್ಗೆ 10ರಿಂದ ಸಂಜೆ 7.
ವ್ಯಂಗ್ಯಚಿತ್ರ ಪ್ರದರ್ಶನ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್: ಯುವ ವ್ಯಂಗ್ಯಚಿತ್ರಕಾರ ಜಾನ್ ಚಂದ್ರನ್ ಅವರ ವ್ಯಂಗ್ಯಚಿತ್ರಗಳ ಪ್ರದರ್ಶನ.
ಸ್ಥಳ: ಇಂಡಿಯನ್ ಕಾರ್ಟೂನ್ ಗ್ಯಾಲರಿ, ನಂ1, ಮಿಡ್ಫೋರ್ಡ್ ಹೌಸ್, ಎಂ.ಜಿ. ರಸ್ತೆ, ಬಿಗ್ ಕಿಡ್ಸ್ ಕ್ಯಾಂಪ್ ಸಮೀಪ, ಟ್ರಿನಿಟಿ ವೃತ್ತ.