ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮಣ್ಣ ಡಾನ್ ಅದ್ದೂರಿ ಯಾತ್ರೆ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ರವಿಜೋಶಿ ನಿರ್ಮಿಸುತ್ತಿರುವ `ನಮ್ಮಣ್ಣ ಡಾನ್~ ಚಿತ್ರತಂಡ ಉತ್ತರ ಕರ್ನಾಟಕ ಜಿಲ್ಲೆಗಳತ್ತ ಪ್ರಯಾಣ ಬೆಳೆಸಿತ್ತು. ಮೊದಲಿಗೆ ಗುಲ್ಬರ್ಗದ ಕಾಲೇಜು ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಲಾಯಿತು. ನಂತರ ಬಿಜಾಪುರ. ಅಲ್ಲಿಂದ ಬಾದಾಮಿ. ಕಾಲೇಜು ವಿದ್ಯಾರ್ಥಿಗಳ ಚರ್ಚೆಯ ನಡುವೆ ಬಾದಾಮಿಯ ಬನಶಂಕರಿ ಜಾತ್ರೆ ಮತ್ತು ಸವದತ್ತಿ ಎಲ್ಲಮ್ಮನ ಜಾತ್ರೆಯಲ್ಲೂ ತಂಡ ಪಾಲ್ಗೊಂಡಿತ್ತು. ರಮೇಶ್ ಅರವಿಂದ್, ಸನಾತನಿ, ರವಿಜೋಶಿ ಇದ್ದ ತಂಡ ಬಳಿಕ ಹಾಸನ, ಹುಬ್ಬಳ್ಳಿ, ಮಂಗಳೂರು ಹಾಗೂ ಶಿವಮೊಗ್ಗದಲ್ಲೂ ಪ್ರಚಾರ ನಡೆಸಿತು.
 
ಫೆಬ್ರುವರಿಯಲ್ಲಿ ಚಿತ್ರ ತೆರೆಕಾಣುತ್ತಿರುವುದರಿಂದ ಯಾತ್ರೆ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ. ಚಿತ್ರದ ನಿರ್ದೇಶಕ, ನಾಯಕ ರಮೇಶ್ ಅರವಿಂದ್. ನಾಯಕಿ ಮೋನಾ ಪರವರೇಶ್ ಮತ್ತು ಸನಾತನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT