ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಎಂ.ಸಿ.ಹೆಗಡೆ, ಕಾರ್ಯದರ್ಶಿ ಸುಧಾಕರ ರೆಡ್ಡಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ವಹಾಬ್, ಯುವ ಮುಖಂಡ ಪ್ರಶಾಂತ ಬಸೂತೇಕರ, ಮಾಜಿ ಅಧ್ಯಕ್ಷ ರೋಷನ್ ನೇತ್ರಾವಳಿ, ಜಿಲ್ಲಾ ಉಪಾಧ್ಯಕ್ಷ ಅಶೋಕ ಪಾಟೀಲ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸಾವಿತ್ರಿ ಬಡಿಗೇರ, ನಗರಸಭಾ ಸದಸ್ಯ ರವಿಸುತಾರ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಾರದಾ ಪರಶುರಾಮ, ಸುಜಾತಾ ಜಾಧವ ಹಾಗೂ ಸುಜಾತಾ ಅಡಗೂಣಕರ ಉಪಸ್ಥಿತರಿದ್ದರು.