ಬಿಜೆಪಿ ಹಿರಿಯ ಮುಖಂಡರಾದ ಎಲ್. ಕೆ. ಅಡ್ವಾಣಿ, ವೆಂಕಯ್ಯ ನಾಯ್ಡು, ರಾಜನಾಥ ಸಿಂಗ್, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ , ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಹಾಗು ಶಿವ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.