ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಲಗುಂದ: ವೀರಗಲ್ಲಿಗೆ ಮುಖ್ಯಮಂತ್ರಿ ಗೌರವಾರ್ಪಣೆ

Last Updated 8 ಸೆಪ್ಟೆಂಬರ್ 2011, 6:40 IST
ಅಕ್ಷರ ಗಾತ್ರ

ನವಲಗುಂದ: ರೈತ ಬಂಡಾಯದಲ್ಲಿ ಹುತಾತ್ಮನಾಗಿದ್ದ ಬಸಪ್ಪ ಲಕ್ಕುಂಡಿ ವೀರಗಲ್ಲು ಸ್ಮಾರಕಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಬುಧವಾರ ಗೌರವಾರ್ಪಣೆ ಸಲ್ಲಿಸಿದರು.

ಗದಗ ಜಿಲ್ಲೆಯ ನರಗುಂದದಲ್ಲಿ ಏರ್ಪಡಿಸಿದ್ದ ವಿವಿಧ ಕಾಮಕಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುವ ಮಾರ್ಗದ ಮಧ್ಯದಲ್ಲಿ ಸ್ಮಾರಕಕ್ಕೆ ಗೌರವ ಸಲ್ಲಿಸಿ ಪ್ರಯಾಣ ಬೆಳೆಸಿದರು.

ಸಚಿವ ಸಿ.ಸಿ. ಪಾಟೀಲ, ಡಾ. ಎಂ.ಬಿ. ಮುನೇನಕೊಪ್ಪ, ಶ್ರೀಕಾಂತ ಪಾಟೀಲ, ಈರಣ್ಣ ಚವಡಿ, ಜಿ.ಪಂ. ಸದಸ್ಯ ಸುರೇಶ ಗಾಣಿಗೇರ, ಮಹಾದೇವಿ, ಶಂಕ್ರಣ್ಣ ಅವರಾದಿ ಉಪಸ್ಥಿತರಿದ್ದರು. ನಗರವನ್ನು ಪ್ರವೇಶಿಸುತ್ತಿದ್ದಂತೆ ಮುಖ್ಯಮಂತ್ರಿಗೆ ಬಿಜೆಪಿ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT