ತುಮಕೂರು: ತುಮಕೂರು ವಿಶ್ವವಿದ್ಯಾಲಯವು ಈ ವರ್ಷ ಕೇವಲ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ತುಮಕೂರು ಜಿಲ್ಲೆಯ ಸೂಲಗಿತ್ತಿ ನರಸಮ್ಮ , ಉರ್ದು ಕವಿ ಶಾಯಿಸ್ತಾ ಯೂಸುಫ್, ಮಾಜಿ ಸಚಿವ, ಚಿಕ್ಕಮಗಳೂರು ಜಿಲ್ಲೆಯ ಎಚ್.ಜಿ. ಗೋವಿಂದೇ ಗೌಡ, ಹಾವೇರಿ ಜಿಲ್ಲೆಯ ವೈದ್ಯ ಡಾ.ಪಿ.ಎಸ್. ಶಂಕರ್ ಗೌರವ ಡಾಕ್ಟರೇಟ್ ಪಡೆದವರು.
ವಿಶ್ವವಿದ್ಯಾಲಯದ ಘಟಿಕೋತ್ಸವ ಜನವರಿ 12ರಂದುನಡೆಯಲಿದೆ.