ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಬಿಜೆಪಿ ಸಭೆ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾವೇರಿ ನದಿ ಹಂಚಿಕೆ ಕುರಿತ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶ ರಾಜ್ಯದ ಹಿತಾಸಕ್ತಿಗೆ ವ್ಯತಿರಿಕ್ತವಾಗೆ ಬಂದರೆ ಮುಂದಿನ ಹೋರಾಟದ ರೂಪುರೇಷೆ ಚರ್ಚಿಸಲು ಅ. 9ರಂದು ಪಕ್ಷ ಸಭೆ ಸೇರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

`ರಾಜ್ಯದಲ್ಲಿ ಒಬ್ಬ ಕೆಟ್ಟ ರಾಜ್ಯಪಾಲರಿದ್ದಾರೆ. ಇದನ್ನೇ ಬಳಸಿಕೊಂಡು ಸಂವಿಧಾನ ಬಿಕ್ಕಟ್ಟು ಸೃಷ್ಟಿಸಿ, ಸರ್ಕಾರ ಬೀಳಿಸುತ್ತಾರೆ ಎಂದು ಕೇಂದ್ರದ ಕೆಲ ನಾಯಕರು ಹೇಳಿದ್ದರು. ಅಲ್ಲದೇ, ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್‌ಗೆ ಗೌರವ ಕೊಟ್ಟು ಸ್ವಲ್ಪ ನೀರು ಬಿಟ್ಟಿದ್ದೇವೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT