ಆರ್ಯಿಕಾ 105 ಆದಿತ್ಯಶ್ರೀ ಮಾತಾಜಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸ್ಥಳೀಯ ಆರ್.ಡಿ. ಪ್ರೌಢಶಾಲೆ ಆವಣರದಲ್ಲಿ ಭವ್ಯ ಮಂಟಪ ನಿರ್ಮಿಸಲಾಗುತ್ತಿದೆ. ಆಚಾರ್ಯ ಗುಣಧರನಂದಿ ಮಹಾರಾಜ ಮತ್ತು ಆರ್ಯಿಕಾ ಮಾತಾಜಿಯವರ ಸಾನ್ನಿಧ್ಯದಲ್ಲಿ ಆರಾಧನಾ ಮಹೋತ್ಸವ ನಡೆಯಲಿದ್ದು, 11 ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ.