ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಡುಮಾಮಿಡಿ ಶ್ರೀ ಕ್ಷಮೆ ಕೋರಲಿ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಭೈರಪ್ಪನವರಿಗೆ ಜ್ಞಾನಪೀಠ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿದ ಪಾಪು ಅವರು ತಮ್ಮ ಮಾತಿಗೆ ಸ್ಪಷ್ಟೀಕರಣವನ್ನೂ ನೀಡಿದ್ದಾಯಿತು. ಅದು ಮುಗಿದ ಅಧ್ಯಾಯ, ಅಂತಹುದರಲ್ಲಿ, ಬೆಂಗಳೂರಿನಲ್ಲಿ ನಡೆದ ಕಂಬಾರ-ಚಂಪಾ ಅಭಿನಂದನಾ ಸಮಾರಂಭದಲ್ಲಿ ಮತ್ತೆ ಈ ವಿವಾದ ಏಕೆ ನುಸುಳಿತೋ ಅರ್ಥವಾಗುತ್ತಿಲ್ಲ.

ಭೈರಪ್ಪನವರಿಗೆ ಜ್ಞಾನಪೀಠ ಪ್ರಶಸ್ತಿ ಬರಲಾರದು ಎಂದು ವಶೀಲಿ ಮಾಡಿದವರಂತೆ ಮಾತನಾಡಿದ ವೀರಭದ್ರ ಚನ್ನಮಲ್ಲ ಸ್ವಾಮೀಜಿಯವರು, ಭೈರಪ್ಪನವರಿಗೆ ಜ್ಞಾನಪೀಠ ಬರುವುದಾದರೆ, ಮರಣೋತ್ತರವಾಗಿ ಬರಲಿ ಎಂದು ಅಪ್ಪಣೆ ಕೊಡಿಸಿದ್ದಾರೆ. ಈ ಮೂಲಕ ತಮ್ಮ ಕ್ರೂರ ಮನಸ್ಸನ್ನು ಹರಿಯಬಿಟ್ಟು ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿದುಕೊಂಡಿದ್ದಾರೆ. ಈ ಬಗ್ಗೆ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT