ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್ ಸಭೆ: ಗುಂಡು ಹೊಂದಿದ್ದ ವ್ಯಕ್ತಿ ಬಂಧನ

Last Updated 9 ಜುಲೈ 2012, 19:30 IST
ಅಕ್ಷರ ಗಾತ್ರ

ಪಟ್ನಾ (ಪಿಟಿಐ): ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಾರ್ವಜನಿಕ ಸಭೆಯ ಹೊರಗೆ ನಡೆಯುತ್ತಿದ್ದ ಭದ್ರತಾ ತಪಾಸಣೆಯಲ್ಲಿ 6 ಗುಂಡುಗಳನ್ನು ಹೊಂದಿದ್ದ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ.

ಸಿವಾನ್ ಜಿಲ್ಲೆ ನಿವಾಸಿ ವಾಹನದಲ್ಲಿ ಬಂದೂಕನ್ನು ತೆಗೆದುಕೊಂಡು ಹೋಗುತ್ತಿದ್ದ. ಸಾರ್ವಜನಿಕ ಸಭೆ ನಡೆಯುತ್ತಿದ್ದ ಹೊರಭಾಗದಲ್ಲಿ ವಾಹನವನ್ನು ನಿಲ್ಲಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT