ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

Last Updated 6 ಜನವರಿ 2014, 20:08 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ‘ಸೂಲಿಕೆರೆ ಪಂಚಾಯ್ತಿ  ವ್ಯಾಪ್ತಿಯ ಹಳೇಬೈರೋ­ಹಳ್ಳಿ, ಅರ್ಚಕರ ಬಡಾವಣೆ, ರಾಮಸಂದ್ರದಲ್ಲಿ  ನೀರಿನ ಸಮಸ್ಯೆ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಬೃಹತ್‌ ನೀರಿನ ಟ್ಯಾಂಕ್‌ ನಿರ್ಮಿಸಲಾಗಿದೆ’ ಎಂದು ಸೂಲಿಕೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಧಶ್ರೀನಿವಾಸ್‌ ತಿಳಿಸಿದರು.

₨50 ಲಕ್ಷ ವೆಚ್ಚದಲ್ಲಿ ಹಳೇಬೈರೋ­ಹಳ್ಳಿಯಲ್ಲಿ ನಿರ್ಮಿಸಿರುವ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಉದ್ಘಾ­ಟನೆ, ಅರ್ಚಕರ ಬಡಾವಣೆಯಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ, ರಾಮಸಂದ್ರದಲ್ಲಿ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಶಾಸಕ ಎಸ್‌.ಟಿ.ಸೋಮಶೇಖರ್‌, ಜಿ.ಪಂ ಅಧ್ಯಕ್ಷೆ ಇಂದಿರಮ್ಮ ನಾಗ­ರಾಜು, ಸದಸ್ಯೆ ಸರ್ವಮಂಗಳ ಕೃಷ್ಣಪ್ಪ, ಪಂಚಾಯ್ತಿ ಸದಸ್ಯೆ ಗೌರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT