ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನುಡಿನಮನ ಕಾರ್ಯಕ್ರಮ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗಾಂಧೀಜಿಯವರ ಆದರ್ಶಗಳು ಎಂದಗೂ ಅನುಕರಣೀಯವಾಗಿವೆ. ಮುಂದಿನ ಪೀಳಿಗೆಯು ಭೂಮಿಯ ಮೇಲೆ ಇಂತಹ ವ್ಯಕ್ತಿ ಇದ್ದನೆಂದು ಕಲ್ಪನೆ ಮಾಡಿಕೊಳ್ಳಲು ಕೂಡ ಸಾಧ್ಯವಿಲ್ಲ ಎಂದು ಶಾಸಕ ನೆ.ಲ. ನರೇಂದ್ರಬಾಬು ಹೇಳಿದರು.

ಬಸವೇಶ್ವರ ನಗರ ನಾಗರಿಕ ಸಮಿತಿ ಮತ್ತು ಒಕ್ಕಲಿಗರ ವೇದಿಕೆಯು ಇತ್ತೀಚೆಗೆ ನಗರದಲ್ಲಿ ಏರ್ಪಡಿಸಿದ್ದ `ಮಹಾತ್ಮ ಗಾಂಧೀಜಿ ನುಡಿ ನಮನ~ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧೀಜಿಯ ತತ್ವಗಳು ಸದ್ದಿಲ್ಲದೆ ಮರೆಯಾಗುತ್ತಿವೆ. ನಮ್ಮ ಮುಂದಿನ ಪೀಳಿಗೆಗೆ ಅವರ ಆದರ್ಶಗಳನ್ನು ತಿಳಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT