ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ವರ್ಷದ ಸಂಭ್ರಮಾಚರಣೆಗೆ ತಡೆ

ದೆಹಲಿ ಸಾಮೂಹಿಕ ಅತ್ಯಚಾರ ಪ್ರಕರಣ
Last Updated 31 ಡಿಸೆಂಬರ್ 2012, 10:40 IST
ಅಕ್ಷರ ಗಾತ್ರ

ನವದದೆಹಲಿ (ಪಿಟಿಐ): ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ 13 ದಿನಗಳ ಸಾವು ಬದುಕಿನ ಹೋರಾಟದ ನಂತರ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಸಿಂಗಪುರದ ಆಸ್ಪತ್ರೆಯಲ್ಲಿ  ಮೃತಪಟ್ಟ ಹಿನ್ನೆಲೆಯಲ್ಲಿ  ರಕ್ಷಣಾ ಸಚಿವಾಲಯ ಸೇರಿದಂತೆ ಭೂ ಸೇನೆ, ವಾಯು ಸೇನೆ ಮತ್ತು ನೌಕಾಸೇನಾ ಪಡೆಗಳು ಹೊಸ ವರ್ಷದ ಸಂಭ್ರಮಾಚರಣೆ ನಡೆಸದಿರಲು ಸೋಮವಾರ ಇಲ್ಲಿ ನಿರ್ಧರಿಸಿವೆ.

ಹೊಸ ವರ್ಷದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಯನ್ನು ಆಯೋಜಿಸದಂತೆ ಸೇನಾ ಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT