ನೆಲಮಂಗಲ: ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿ ಜೆಡಿಎಸ್ನ ಸರಸ್ವತಿ ವೆಂಕಟೇಗೌಡ ಅವರು ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಉಪ ವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ರಾಜೇಂದ್ರ, ಗ್ರಾಮ ಲೆಕ್ಕಾಧಿಕಾರಿ ರವಿಕುಮಾರ್, ಕಾರ್ಯನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ ಭಾಗವಹಿಸಿದ್ದರು.