ಆಡಳಿತ ವಿಕೇಂದ್ರೀಕರಣದ ಪಂಚಾಯಿತಿ ವ್ಯವಸ್ಥೆಯ ಮೂರು ಹಂತಗಳಾಗಿರುವ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳ ನಡುವೆ ಸೌಹಾರ್ದ ಭಾವನೆ ಮೂಡಿಸುವ ಸಲುವಾಗಿ ಹಾಗೂ ಪರಸ್ಪರ ಅರಿತುಕೊಂಡು ಕೆಲಸವನ್ನು ಮಾಡುವ ಸಲುವಾಗಿ ಈ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.