ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂದ್ಯಕ್ಕೆ ಮಳೆ ಅಡ್ಡಿ: ಮೂರನೇ ಪಂದ್ಯ ರದ್ದು

Last Updated 12 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಸೆಂಚೂರಿಯನ್‌: ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಪಂದ್ಯದ ಲ್ಲಾದರೂ ಗೆಲ್ಲಬೇಕು ಎಂಬ ಕನಸು ಹೊಂದಿದ್ದ ಭಾರತ ತಂಡದ ಆಸೆಗೆ ಅಡ್ಡಿಯಾಗಿದ್ದು ಮಳೆ. ದಕ್ಷಿಣ ಆಫ್ರಿಕಾ ತಂಡದ ಇನಿಂಗ್ಸ್‌ ಬಳಿಕ ಸುರಿದ ಭಾರಿ ಮಳೆಯಿಂದಾಗಿ ಕೊನೆಯ ಪಂದ್ಯವನ್ನು ರದ್ದು ಮಾಡಲಾಯಿತು.

ಈ ಕಾರಣ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯಗಳ ಸರಣಿಯನ್ನು 2–0ರಲ್ಲಿ ಗೆದ್ದುಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT