ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತರ ಮೇಲೆ ಹಲ್ಲೆ

Last Updated 2 ಜನವರಿ 2014, 20:22 IST
ಅಕ್ಷರ ಗಾತ್ರ

ಕೋಲ್ಕತ್ತ (ಐಎಎನ್‌ಎಸ್‌): ರಾಜ್ಯ­ಪಾಲ ಎಂ.ಕೆ. ನಾರಾಯಣನ್‌ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದ್ದ ಕಾರ್ಯಕ್ರಮ­ವನ್ನು ವರದಿ ಮಾಡಲು ಬಂದಿದ್ದ ಮೂವರು ಪತ್ರಕರ್ತರನ್ನು ಪೊಲೀಸರು ಥಳಿಸಿದ ಘಟನೆ ಗುರುವಾರ ನಡೆದಿದೆ.

ಇಲ್ಲಿನ ತಾತ್ಕಾಲಿಕ ಸಚಿವಾಲಯ ಕಟ್ಟ­ಡದ ಹೊರಭಾಗದಲ್ಲಿ ಘಟನೆ ನಡೆ­ದಿದ್ದು,  ಒಬ್ಬರ ಸ್ಥಿತಿ ಗಂಭೀರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT