ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತರಿಗೂ `ಯಶಸ್ವಿನಿ' ವಿಸ್ತರಣೆ

Last Updated 30 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯನ್ನು ವಿಸ್ತರಿಸಲಾಗುವುದು' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ `ವಜ್ರ ಮಹೋತ್ಸವ' ಉದ್ಘಾಟಿಸಿ ಅವರು ಮಾತನಾಡಿ, ವೈದ್ಯಕೀಯ ನೆರವಿಗೆ 5 ಕೋಟಿ ರೂಪಾಯಿ ಅನುದಾನ ಮತ್ತು ಕಡಿಮೆ ಬಡ್ಡಿದರದಲ್ಲಿ ಹತ್ತು ಕೋಟಿ ರೂಪಾಯಿ ಸಾಲವನ್ನು ನೀಡಲಾಗುವುದು ಎಂದರು.  ಸಂಘದ ಅಧ್ಯಕ್ಷ ಬಿ.ಎನ್.ಶ್ರೀಧರ, ಕಾರ್ಯನಿರ್ವಾಹಕ ನಿರ್ದೇಶಕ ಸುದರ್ಶನ ಚನ್ನಂಗಿಹಳ್ಳಿ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT