ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಶೂ ಎಸೆತ

Last Updated 6 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕ ಜನಾರ್ಧನ್ ದ್ವಿವೇದಿ ಅವರ ಪತ್ರಿಕಾಗೋಷ್ಠಿಯಲ್ಲಿ ವ್ಯಕ್ತಿಯೊಬ್ಬ ಅವರತ್ತ ತನ್ನ ಬೂಟು ಎಸೆದು ಕೆಲಕ್ಷಣ ಬೆದರಿಕೆಯ ವಾತಾವರಣ ಉಂಟು ಮಾಡಿದ ಘಟನೆ ಸೋಮವಾರ ನಡೆದಿದೆ.

ದ್ವಿವೇದಿ ಅವರು ರಾಮದೇವ್ ಬಾಬಾ ಹಾಗೂ ಬಿಜೆಪಿಯನ್ನು ಟೀಕಿಸುತ್ತಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಬೂಟು ತೆಗೆದು ಅವರತ್ತ ಎಸೆಯಲು ಯತ್ನಿಸಿದ. ದ್ವಿವೇದಿ ಆತನನ್ನು ದೂರ ತಳ್ಳಿದರು. ನಂತರ ಅಲ್ಲಿದ್ದ ಪತ್ರಕರ್ತರು ಆತನನ್ನು ಹೊರ ಹೋಗದಂತೆ ತಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT