ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದಾಧಿಕಾರಿಗಳ ಆಯ್ಕೆ

Last Updated 15 ಜುಲೈ 2013, 19:43 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಇ.ಎಲ್.ಕರ್ನಾಟಕ ಕಾರ್ಮಿಕರ ಹಿತರಕ್ಷಕ ಸಮಿತಿಯ 2013-16ನೇ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ.

ಎಂ.ಅಶೋಕ್ ಕುಮಾರ್ (ಉಪಾಧ್ಯಕ್ಷ-1), ಬಿ.ಎಂ.ಕುಮಾರಿ (ಉಪಾಧ್ಯಕ್ಷೆ-2), ಎಲ್.ಜಿ.ರಾಮಚಂದ್ರಪ್ಪ (ಪ್ರಧಾನ ಕಾರ್ಯದರ್ಶಿ), ಎಸ್.ಎಂ.ರಾಜೇಶ್ (ಜಂಟಿ ಕಾರ್ಯದರ್ಶಿ), ಜಿ.ಎಂ.ಮಲ್ಲಿಕಾರ್ಜುನ (ಸಹ ಕಾರ್ಯದರ್ಶಿ), ಬಿ.ಅಪ್ಪಾಜಿ (ಸಂಘಟನಾ ಕಾರ್ಯದರ್ಶಿ-1), ಎಂ.ಜಗದೀಶ್ (ಸಂಘಟನಾ ಕಾರ್ಯದರ್ಶಿ-2), ಪಿ.ನಾಗೇಶ (ಕೋಶಾಧಿಕಾರಿ).

ಉಪಾಧ್ಯಕ್ಷರಾಗಿ ನೇಮಕ
ಬೆಂಗಳೂರು:
ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಎಂ.ಹನುಮಂತೇಗೌಡ ಅವರು ಆಯ್ಕೆಯಾಗಿದ್ದಾರೆ. ಅವರು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಅಧ್ಯಕ್ಷರೂ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT